Breaking News

ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.

Spread the love

ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ.

ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯ‍ರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿವಾಶ ಯರಗೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ