Breaking News

ಊಹಾಪೋಹ ಸುದ್ದಿಗಳಿಗೆ ಉತ್ತರಿಸಲ್ಲ: ಸಚಿವ ದಿನೇಶ್

Spread the love

ಬೆಳ್ತಂಗಡಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉತ್ತಮವಾಗಿ ಕೆಲಸ ಮಾಡಿ ಅವರ ನೇತೃತ್ವದಲ್ಲಿ ನಾವು ಚುನಾವಣೆ ಗೆದ್ದಿದ್ದೇವೆ. ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರಕ್ಕೆ ಸಂಬಂಧಿಸಿ ಊಹಾಪೋಹಗಳಿಗೆ ಉತ್ತರ ನೀಡುವುದಿಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


Spread the love

About Laxminews 24x7

Check Also

ನಾಳೆ ಸಿದ್ದರಾಮಯ್ಯ ಬಜೆಟ್‌ : ವಲಯವಾರು ನಿರೀಕ್ಷೆಗಳೇನು?

Spread the loveಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿಸಲಿದ್ದು, ಶಿಕ್ಷಣ, ಆರೋಗ್ಯ, ಕೃಷಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ