Breaking News

ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ*

Spread the love

:-

ಮಹಾಮಾರಿ‌ ಕೊರೋನಾ ತಡೆಗಟ್ಟುವ ಹಿನ್ನಲೆ ಲಾಕ್ ಡೌನ.

ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ

ಕೊರೋನಾ ಸೋಂಕಿನಿಂದ ಮೃತ್ತಪಟ್ಟಿದ ವ್ಯಕ್ತಿಯ ಪತ್ನಿ ಹಾಗೂ ಸಹೋದರ ಗುಣಮುಖ

ಬಾಗಲಕೋಟ ಜಿಲ್ಲಾ ಕೋವಿಡ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ‌

ಬಿಡುಗಡೆ ಆದ್ರೂ ೧೪ ದಿನಗಳ ಕಾಲ ಹೋಮ್ ಕ್ವಾರಂಟೈನ ಇರಲು ಸೂಚನೆ

ಬಾಗಲಕೋಟ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ, ಕೆ ರಾಜೇಂದ್ರ ಹೇಳಿಕೆ‌

ಕೋವಿಡ್ ಗುಣಮುಖರನ್ನು ಸಸಿ ನೀಡುವ ಮೂಲಕ ಕಳುಹಿಸಿಕೊಟ್ಟ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಪ್ರಕಾಶ ಬಿರಾದಾರ


Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ