Breaking News

ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ ….

Spread the love

ಬಾಗಲಕೋಟ ಜಿಲ್ಲೆಯಲ್ಲಿ ಮತ್ತೆ 17 ಜನ ಕೋವಿಡನಿಂದ ಗುಣಮುಖ ….

ಗುಣಮುಖರಾದವರ ಸಂಖ್ಯೆ 62ಕ್ಕೆ ಏರಿಕೆ …

ಢಾಣಕಶಿರೂರ ಗ್ರಾಮದ 19 ವರ್ಷದ ಯುವತಿ ಪಿ-704,

ಜಮಖಂಡಿಯ 17 ವರ್ಷದ ಓರ್ವ ಬಾಲಕ ಪಿ-894, 22 ವರ್ಷದ ಯುವಕ ಪಿ-893,

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸರಿತ್ತಿ ಗ್ರಾಮದ 32 ವರ್ಷದ ಪಿ-892 ಗುಣಮುಖರಾದವರು

ಮುಧೋಳ ನ ಓರ್ವ ಸಾರಿ ಕೇಸ್ ಸೇರಿದಂತೆ 13 ಜನರಿಗೆ ತಬ್ಲಿಘಿ ಜಮಾತ ನಂಟಿನಿಂದ ಸೋಂಕು ತಗಲಿದ್ದು, ಈಗ ಎಲ್ಲರು ಗುಣಮುಖರಾಗಿದ್ದಾರೆ ಪಿ-870, ಪಿ-871, ಪಿ-872, ಪಿ-873, ಪಿ-874, ಪಿ-875, ಪಿ-876, ಪಿ-893, ಪಿ-894, ಪಿ-895, ಪಿ-896, ಪಿ-897, ಪಿ-899 ಇವರು ಕೋವಿಡ್ ಗುಣಮುಖರಾದರು

ಗುಣಮುಖರಾದವರಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಪ್ರಮಾಣ ಪತ್ರ ವಿತರಣೆ

ಚಪ್ಪಾಳೆ ತಟ್ಟು ಮೂಲಕ ಬೀಳ್ಕೊಡುಗೆ

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ಎಲ್ಲ ಸಿಬ್ಬಂದಿಗಳು ಉಪಸ್ಥಿತಿತರಿದ್ದರು


Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ