Breaking News

ಲಾಕ್ ಡೌನ್ ಹಿನ್ನೆಲೆ ಅನವಶ್ಯಕವಾಗಿ ಮನೆಯಿಂದ ಯಾರು  ಹೊರಗೆ ಬರಬೇಡಿ ಅಂತಾ ಬೆಳಗಾವಿ ಜನತೆಗೆ ಶಾಸಕ  ಅನಿಲ್ ಬೆನಕೆ ಮನವಿ

Spread the love

ಬೆಳಗಾವಿ: ಲಾಕ್ ಡೌನ್ ಹಿನ್ನೆಲೆ ಅನವಶ್ಯಕವಾಗಿ ಮನೆಯಿಂದ ಯಾರು  ಹೊರಗೆ ಬರಬೇಡಿ ಅಂತಾ ಬೆಳಗಾವಿ ಜನತೆಗೆ ಶಾಸಕ  ಅನಿಲ್ ಬೆನಕೆ ಮನವಿ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಡೆಗಟ್ಟಲು  ಪ್ರತಿಯೊಬ್ಬರು ಸಹಕರಿಸಬೇಕು. ಅಗತ್ಯ ಸಾಮಗ್ರಿಗಳ ಅವಶ್ಯಕತೆ ಇದ್ದಾಗ ಮನೆಯ ಒಬ್ಬ ಸದಸ್ಯರು ಮಾತ್ರ  ಬಂದು ತಗೆದುಕೊಂಡು ಹೋಗಬೇಕು. ಅಗತ್ಯ ಸಾಮಗ್ರಿಗಳ ಪೂರೈಕೆ ವಿಚಾರವಾಗಿ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಪ್ರತಿಯೊಬ್ಬರು ಲಾಕ್ ಡೌನ್ ಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಇದೇ ವೇಳೆ ಜತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ರು.


Spread the love

About Laxminews 24x7

Check Also

ಹರಗಾಪುರ: ಗುಡ್ಡ ಕುಸಿತ, ಪ್ರಾಣಾಪಾಯ ಇಲ್ಲ

Spread the love ಹುಕ್ಕೇರಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ