Breaking News

ಬೆಳಗಾವಿ-ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ

Spread the love

ಬೆಳಗಾವಿ- ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ಗಣೇಶಪೂರದಲ್ಲಿ ನಡೆದಿದೆ.

ಅಂಗನವಾಡಿ,ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ವರ್ಕರ್ಸ್ ಗಳು ಇಂದು ಗಣೇಶಪೂರದಲ್ಲಿ ಕೊರೋನಾ ಕುರಿತು ಸಾರ್ವಜನಿಕರು ವಹಿಸಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವಾಗ ರಿಕ್ಷಾ ಚಾಲಕನೊಬ್ಬ ಇವರ ಜೊತೆ ಅಸಭ್ತವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ

ಹಲ್ಲೆ ಮಾಡಿದ ಆರೋಪದ ಮೇಲೆ ಓರ್ವನನ್ನು ಬಂಧಿಸಲಾಗಿದೆ.ಈ ಕುರಿತು ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the loveಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ