Breaking News

ಬೆಳಗಾವಿ-ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ

Spread the love

ಬೆಳಗಾವಿ- ಸಮೀಕ್ಷೆಗೆ ತೆರಳಿದ ಅಂಗನವಾಡಿ,ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯ ಗಣೇಶಪೂರದಲ್ಲಿ ನಡೆದಿದೆ.

ಅಂಗನವಾಡಿ,ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಪ್ಯಾರಾ ಮೆಡಿಕಲ್ ವರ್ಕರ್ಸ್ ಗಳು ಇಂದು ಗಣೇಶಪೂರದಲ್ಲಿ ಕೊರೋನಾ ಕುರಿತು ಸಾರ್ವಜನಿಕರು ವಹಿಸಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವಾಗ ರಿಕ್ಷಾ ಚಾಲಕನೊಬ್ಬ ಇವರ ಜೊತೆ ಅಸಭ್ತವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ

ಹಲ್ಲೆ ಮಾಡಿದ ಆರೋಪದ ಮೇಲೆ ಓರ್ವನನ್ನು ಬಂಧಿಸಲಾಗಿದೆ.ಈ ಕುರಿತು ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ