Breaking News
Home / ಜಿಲ್ಲೆ / ಜಿಲ್ಲಾ ಉಸ್ತುವಾರಿಒಳ್ಳೆಯ ಕೆಲಸ ಮಾಡಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ

ಜಿಲ್ಲಾ ಉಸ್ತುವಾರಿಒಳ್ಳೆಯ ಕೆಲಸ ಮಾಡಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ

Spread the love

ಬೆಳಗಾವಿ:  ಜಿಲ್ಲಾ ಉಸ್ತುವಾರಿ ಪಟ್ಟ ಸವಾಲುಗಳಿಂದ ಕೂಡಿದೆ ಒಳ್ಳೆಯ ಕೆಲಸ ಮಾಡಲಿ ಎಂದು ಜಿಲ್ಲೆಯ ನೂತನ ಉಸ್ತುವಾರಿ ಮಂತ್ರಿಗಳಾಗಿ ನೇಮಕಗೊಂಡ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆಗಳನ್ನು ನೀಡಿದ್ದಾರೆ. 

ಇಂದು ಯಮಕನಮರಡಿ  ಕ್ಷೇತ್ರದಲ್ಲಿ ಮಾತನಾಡಿದ ಅವರು  ಒಳ್ಳೆಯ ಕೆಲಸ ಮಾಡಬೇಕು. ಕೊರೋನಾ ಇನ್ನೂ ನಿಯಂತ್ರಣದಲ್ಲಿ ಬಂದಿಲ್ಲ.  ಹೊಸ ಉಸ್ತುವಾರಿಗಳಿಗೆ ಇದು ಸವಾಲಾಗಿದೆ ಎಂದರು.

ಇನ್ನೂ ಜಿಲ್ಲೆಯಲ್ಲಿ ಪ್ರವಾಹ ಬರುವ ನಿರೀಕ್ಷಯಿದೆ. ಅದಕ್ಕೆ ಮುಂಜಾಗೃತೆ ಕ್ರಮಗಳನ್ನು ತೆಗೆದುಕೊಳ್ಳಬೇಕು.  ಲಾಕ್ ಡೌನ್, ಕಾರ್ಮಿಕರ ಸಮಸ್ಯೆ ಸೇರಿ ಇನ್ನು ಹಲವಾರು ಸಮಸ್ಯೆಗಳಿವೆ. ಇವೆಲ್ಲವನ್ನು ನಿರ್ವಹಣೆ ಮಾಡಬೇಕು. ಎಲ್ಲದರ ಮೇಲೆ ನಿಗಾಃ ಇಡಬೇಕು. ಬಹಳಷ್ಟು ಕೆಲಸ ನಿಂತುಹೋಗಿವೆ. ಅವುಗಳನ್ನು ಪ್ರಾರಂಭಿಸಬೇಕು. ಹೀಗಾಗಿ ಜಿಲ್ಲಾ ಉಸ್ತುವಾರಿ ಪಟ್ಟ ಬಹಳ ಸವಾಲುಗಳಿಂದ ಕೂಡಿದೆ ಎಂದರು. 


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ