Breaking News

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು…

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು ಪಕ್ಷದ ಪದಾಧಿಕಾರಿಗಳು, ಬೆಂಬಲಿಗರು ಅದ್ದೂರಿಯಾಗಿ ಬರ ಮಾಡಿಕೊಂಡು, ಸತ್ಕರಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಿಂದ ನೇವರಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಶಾಸಕ ರಾಜುಗೌಡ ಕಾಗೆ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ರಾಜು ಸೇಠ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ ಹೆಬ್ಬಾಳ್ಕರ್ ಸೇರಿದಂತೆ ಹಲವರು ಹೂಗುಚ್ಚ ನೀಡಿ, ಸತ್ಕರಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.


Spread the love

About Laxminews 24x7

Check Also

ಐಪಿಎಲ್‌ ವೀಕ್ಷಕರ ಸಂಖ್ಯೆ ಭಾರೀ ಹೆಚ್ಚಳ – ದಾಖಲೆ ಬರೆದ ಜಿಯೋಸ್ಟಾರ್

Spread the loveಮುಂಬೈ: 2026ರ ಐಪಿಎಲ್ ಟೂರ್ನಿ ಪ್ಲೇ ಆಫ್ ಹಂತ ತಲುಪುತ್ತಿದ್ದು, ತಂಡಗಳ ನಡುವಿನ ಹಣಾಹಣಿ ತೀವ್ರಗೊಂಡಿದೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ