Breaking News

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು…

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರನನು ಪಕ್ಷದ ಪದಾಧಿಕಾರಿಗಳು, ಬೆಂಬಲಿಗರು ಅದ್ದೂರಿಯಾಗಿ ಬರ ಮಾಡಿಕೊಂಡು, ಸತ್ಕರಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಿಂದ ನೇವರಾಗಿ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಶಾಸಕ ರಾಜುಗೌಡ ಕಾಗೆ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ರಾಜು ಸೇಠ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ ಹೆಬ್ಬಾಳ್ಕರ್ ಸೇರಿದಂತೆ ಹಲವರು ಹೂಗುಚ್ಚ ನೀಡಿ, ಸತ್ಕರಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.


Spread the love

About Laxminews 24x7

Check Also

ಅಂಡಮಾನ್‌ ಸಮುದ್ರದಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ – ಆರ್‌.ಅಶೋಕ್‌ ಪುತ್ರ ಶರತ್‌ಗೆ ಸನ್ಮಾನ

Spread the loveನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸ್ವರಾಜ್‌ ದ್ವೀಪ್‌ನಲ್ಲಿ ಸಮುದ್ರದ ನೀರಿನಲ್ಲಿ ಅತಿ ದೊಡ್ಡ ರಾಷ್ಟ್ರಧ್ವಜ  ಹಾರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ