Breaking News

ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್‌ ಶಾಕ್‌ – ವಾಲ್ಮೀಕಿ ಬಹುಕೋಟಿ ಹಗರಣ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

Spread the love

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ  ಬಿಗ್‌ ಶಾಕ್‌ ಎದುರಾಗಿದೆ. ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

ನಾಗೇಂದ್ರ ವಿರುದ್ಧ ಸಿಬಿಐ ಅಧಿಕಾರಿಗಳು ಮೂರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮೂರು ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ.

89 ಕೋಟಿ ಹಗರಣದಲ್ಲಿ ನಾಗೇಂದ್ರ ಸಿಲುಕಿದ್ದರು. ಸದ್ಗುರು ಟ್ರಸ್ಟ್ ಎಂದು ನಕಲಿ ಅಕೌಂಟ್ ಸೃಷ್ಟಿಸಿದ್ದರು. ಇದೇ ದುಡ್ಡಿನಲ್ಲಿ ಕೋಟ್ಯಂತರ ಹಣ ಸ್ವಂತಕ್ಕೆ ಬಳಕೆ ಮಾಡಿರುವುದು ಸಾಬೀತಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ