Breaking News

ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

ದೂಧ್‌ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್‌ ನೀರು ಸೇರಿ ಒಟ್ಟು 71,452 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತವು ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ