Breaking News

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ*

Spread the love

ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.
ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.


Spread the love

About Laxminews 24x7

Check Also

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the loveಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ