Breaking News

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!

Spread the love

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.
 ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ.

ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD ದೇವೇಗೌಡರು ಈ ಸೇತುವೆಯ ಶಂಕುಸ್ಥಾಪನೆ ನೆರವೇರಿಸಿದ್ದರು.


Spread the love

About Laxminews 24x7

Check Also

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ

Spread the loveದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ