Breaking News
Home / ಅಂತರಾಷ್ಟ್ರೀಯ / ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.

ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.

Spread the love

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ.

 


    

 

ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ