Breaking News

ನಂಬೋದಕ್ಕೆ ಆಗ್ತಿಲ್ಲ, ಬಿಟ್ಟು ಹೋದ್ರು: ಸರ್ಜಾ ಕುಟುಂಬದ ಆಪ್ತ

Spread the love

ಬೆಂಗಳೂರು: ಚಿರಂಜೀವಿ ಸಾವು ನಂಬೋದಕ್ಕೆ ಆಗುತ್ತಿಲ್ಲ. 25 ನಿಮಿಷದ ಹಿಂದೆ ನಮ್ಮನ್ನು ಬಿಟ್ಟು ಹೋದ್ರು ಅಂತಾ ಸರ್ಜಾ ಕುಟುಂಬದ ಆಪ್ತ ಅನಿರಿಚ್

ಶನಿವಾರ ರಾತ್ರಿ ತಲೆಸುತ್ತು ಬಂದಿತ್ತು. ಕೂಡಲೇ ತಮ್ಮ ದೃವ ಸರ್ಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಇಂದು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು, ಇಂದು ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ. 39 ವರ್ಷದ ಚಿರಂಜೀವಿ ಸರ್ಜಾ ಎರಡು ವರ್ಷಗಳ ಹಿಂದೆ ನಟಿ ಮೇಘನಾ ರಾಜ್ ಅವರನ್ನ ಮದ್ವೆಯಾಗಿದ್ದರು.

ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಮಧ್ಯಾಹ್ನ 3.30ಕ್ಕೆ ದಾಖಲಾಗಿದ್ದರು. ನಾಲ್ಕು ಗಂಟೆಗೆ ಹೃದತಯಾಘಾತದಿಂದ ವಿಧಿವಶರಾಗಿದ್ದಾರೆ. ವಾಯುಪುತ್ರ, ದಂಡಂದಶಗುಣಂ, ಚಿರು ಸೇರಿದಂತೆ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ