Breaking News

ಪಿಪಿಇ ಕಿಟ್​ ಧರಿಸದೇ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಗುಂಪಾಗಿ ಸೇರಿದ ಸಂಬಂಧಿಕರು

Spread the love

ಬೆಳಗಾವಿ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಸೋಂಕಿನ ಭಯ ಮೆರತು ‌ ಸ್ಮಶಾನದೊಳಗೆ‌ ನುಗ್ಗಿದ ಘಟನೆ ಜಿಲ್ಲೆಯ ಸದಾಶಿವ‌ನಗರದ ಸ್ಮಶಾನದಲ್ಲಿ ನಡೆದಿದೆ.

ನಿನ್ನೆ ಸಂಜೆ ನಗರ ಪಾಲಿಕೆ ಸಿಬ್ಬಂದಿ ಕೊರೊನಾ ಸೋಂಕಿತರೊಬ್ಬರ ಅಂತ್ಯಕ್ರಿಯೆ ನಡೆಸಲು ಸದಾಶಿವ‌ನಗರದ ಸ್ಮಶಾನಕ್ಕೆ ಮೃತದೇಹ ತಂದಿದ್ದಾರೆ. ಈ ವೇಳೆ ಸೋಂಕಿತರ ಸಂಬಂಧಿಕರು ಪಿಪಿಇ‌ ಕಿಟ್ ಇಲ್ಲದೇ, ಶವದ ಅಕ್ಕಪಕ್ಕ ಓಡಾಡಿದ್ದಾರೆ. ಅಲ್ಲದೇ ಅಂತ್ಯಸಂಸ್ಕಾರದ ವೇಳೆ‌ ಬೆಂಕಿ‌ ಸರಿಪಡಿಸಲು ಪಾಲಿಕೆ ಸಿಬ್ಬಂದಿ ಕೂಡ ಪಿಪಿಇ‌ ಕಿಟ್ ಇಲ್ಲದೇ ತಿರುಗಾಡಿದ್ದಾರೆ. ಗುಂಪು ಗುಂಪಾಗಿ ಸೇರಿದ ಸಂಬಂಧಿಗಳು ಕೂಗಳತೆ ದೂರದಲ್ಲಿ ನಿಂತು ಅಂತ್ಯಕ್ರಯೆ ವೀಕ್ಷಿಸಿದ್ದಾರೆ.


Spread the love

About Laxminews 24x7

Check Also

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

Spread the loveಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ