Breaking News

ಕಣ್ವ ಹಗರಣ: ನಂಜುಂಡಯ್ಯ 7 ದಿನ ಇ.ಡಿ ವಶಕ್ಕೆ

Spread the love

ಬೆಂಗಳೂರು: ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್‌.ನಂಜುಂಡಯ್ಯ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇ.ಡಿ) ವಶಕ್ಕೆ ಪಡೆದಿದೆ.

ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಎಫ್‌ಐಆರ್ ಆಧರಿಸಿ ಇ.ಡಿ ತನಿಖೆ ಆರಂಭಿಸಿ ನಂಜುಂಡಯ್ಯ ಅವರನ್ನು ವಶಕ್ಕೆ ಪಡೆದಿತ್ತು.

‘₹180 ಕೋಟಿ ವಂಚಿಸಿರುವ ಪ್ರಕರಣದಲ್ಲಿ ನಂಜುಂಡಯ್ಯ ಅವರೇ ಪ್ರಮುಖ ಆರೋಪಿ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಇ.ಡಿ ಹೇಳಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಹಿಂದು ಮುಸ್ಲಿಂ ಎಂದು ಬಡೆದಾಡಿಕೊಳ್ಳುವ ಇಂದಿನ ದಿನಗಳಲ್ಲಿ ಗ್ರಾಮಸ್ಥರಿಂದ ಭಾವೈಕ್ಯತೆಯಿಂದ ಮೊಹರಂ ಆಚರಣೆ

Spread the love ಗ್ರಾಮಸ್ಥರಿಂದ ಭಾವೈಕ್ಯತೆಯಿಂದ ಮೊಹರಂ ಆಚರಣೆ ಹಿಂದು ಮುಸ್ಲಿಂ ಎಂದು ಬಡೆದಾಡಿಕೊಳ್ಳುವ ಇಂದಿನ ದಿನಗಳಲ್ಲಿ ಜಾಗೃತ ಫಾತಿಮಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ