Breaking News

ಉದ್ಯಾನವನದಲ್ಲಿದ್ದ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!

Spread the love

ಬೆಂಗಳೂರು: ನಗರದ ಲುಂಬಿನಿ ಗಾರ್ಡನ್​​ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಕಳ್ಳರು ಕದ್ದೊಯ್ದಿದ್ದಾರೆ.

ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Spread the loveಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದಿಂದಾಗಿಮಧ್ಯ ಪ್ರಾಚ್ಯದಲ್ಲಿ ಸಿಲುಕಿರೋ ಕರ್ನಾಟಕದವರ ರಕ್ಷಣೆಗೆ ಕರ್ನಾಟಕ ಸರ್ಕಾರ ಕ್ರಮವಹಿಸಿದೆ ಅಂತ ಕಂದಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ