Breaking News

ಕೊರೊನಾ ಬುಲೆಟಿನ್ : ‘ಗಣೇಶ ಚತುರ್ಥಿ’ ದಿನದಂದೇ ರಾಜ್ಯದಲ್ಲಿ 7330 ಮಂದಿಗೆ ಸೋಂಕು ಧೃಡ, 93 ಬಲಿ

Spread the love

ಬೆಂಗಳೂರು : ಗೌರಿ ಗಣೇಶ ಹಬ್ಬದ ದಿನ ಕೂಡ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ.ರಾಜ್ಯದಲ್ಲಿ ಇಂದು 7330 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಹೌದು, ರಾಜ್ಯದಲ್ಲಿ ಇಂದು 7330 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 93 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು. ಒಟ್ಟಾರೆ ಸಾವಿನ ಸಂಖ್ಯೆ 4615 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 2929 ಜನರಿಗೆ ಸೋಂಕು ಧೃಡವಾಗಿದ್ದು, 28 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ನಗರದಲ್ಲಿ ಸೋಂಕಿತರ ಸಂಖ್ಯೆ 1,05,749 ಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.

Spread the love ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ