Breaking News
Home / ಅಂತರಾಷ್ಟ್ರೀಯ / ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು

Spread the love

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ.

 ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ?

ಅಥವಾ ಸಿಎಂ ಬಿಎಸ್​ವೈ ಒಂದೇ ಖಾತೆ ಕೊಟ್ಟು ಮುಂದೆ ಒಳ್ಳೇದಾಗುತ್ತೆ ಅಂತಾರಾ? ಏನು ಚರ್ಚೆಗಳಾಗಬಹುದು ಎಂಬುವುದರ ಬಗ್ಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಉಂಟಾಗಿದೆ.

 

ಸುಧಾಕರ್ ಜೊತೆ ಸಂಧಾನ?
ಇದೇ ಸಂದರ್ಭದಲ್ಲಿ ಸಚಿವ ಸುಧಾಕರ್ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದರೊಂದಿಗೆ ರಾಮುಲು-ಸುಧಾಕರ್​ ಮಧ್ಯೆ ಸಂಧಾನ ನಡೆಸುತ್ತಾರಾ ಸಿಎಂ ಯಡಿಯೂರಪ್ಪ ಎಂಬ ಉತೂಹಲವೂ ಮೂಡಿದೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Spread the loveಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ ಉಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ