Breaking News

ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ.

Spread the love

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು.

ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ ಮೇರೆಗೆ ಕಸ್ಟಮ್ಸ್ ಅಸಿಸ್ಟೆಂಟ್ ಕಮಿಷನರ್​ಗಳಾದ ವಿನೋದ್ ಚಿನ್ನಪ್ಪ, ಕೇಶವ್, ಸೂಪರಿಂಟೆಂಡೆಂಟ್ ಎನ್.ಜೆ.ರವಿಶಂಕರ್, ಡೀನ್ ರೆಕ್ಸ್ಕೆ.ಬಿ.ಲಿಂಗರಾಜು, ಎಸ್.ಟಿ.ಹಿರೇಮಠ್ ವಿರುದ್ಧ FIR ದಾಖಲಾಗಿದೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ