ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ.
ಸಚಿವ ಭೈರತಿ ಬಸವರಾಜ್ ಆಪ್ತ ಹಾಗೂ ಬಸವನಪುರ ವಾರ್ಡ್ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಖಚಿತ ಕಾರಣವೇನೆಂದು ತಿಳಿದುಬಂದಿಲ್ಲ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News