Breaking News

ಮಹಾನಾಯಕ’ ಧಾರಾವಾಹಿ ಪ್ರಸಾರ ನಿಲ್ಲಿಸಲು ಖಾಸಗಿ ವಾಹಿನಿ ಮೇಲೆ ಒತ್ತಡ

Spread the love

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಗಾಥೆಯ ಕುರಿತಾದ ಮಹಾನಾಯಕ ಧಾರವಾಹಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ಇದೀಗ ಈ ಧಾರವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಖಾಸಗಿ ವಾಹಿನಿ ಮೇಲೆ ಕೆಲವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

ಮಹಾನಾಯಕ ಧಾರವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರುತ್ತಿವೆ. ಮಧ್ಯರಾತ್ರಿ ಕರೆ ಮಾಡಿ ಧಾರವಾಹಿ ನಿಲ್ಲಿಸುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಘವೇಂದ್ರ ಹುಣಸೂರು, ಇಂತಹ ಯಾವುದೇ ಬೆದರಿಕೆಗೆ ಹೆದರುವುದಿಲ್ಲ. ಮಹಾನಾಯಕ ಧಾರವಾಹಿ ನಿಲ್ಲುವುದಿಲ್ಲ. ಮಹಾನಾಯಕ ನಮ್ಮ ಹೆಮ್ಮೆಯಾಗಿದೆ. ಅದರ ಬಗ್ಗೆ ನಮಗೆ ವೈಯಕ್ತಿಕವಾಗಿ ಬಹಳ ಪ್ರೀತಿಯಿದೆ ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ