Breaking News

ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ

Spread the love

ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ

ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ

ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಇಂದಿನಿಂದ 9 ದಿನಗಳವರೆಗೆ ಅಂದರೆ ಜನೆವರಿ 2 ವರೆಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ಹೊರ ದೇಶದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಬೇಕು. ರಾತ್ರಿ ಹೊತ್ತು ಯಾರು ಹೊರಗಡೆ ಓಡಾಡಂತೆ ಸಿಎಂ ಜನತೆಗೆ ಮನವಿ ಮಾಡಿದ್ದಾರೆ.

ಜ. 1 ಶಾಲಾ ಆರಂಭವಾಗಲಿದೆ. 2 ಮೂರು ದಿನಗಳಲ್ಲಿ ಬದಲಾವಣೆಯಾದ್ರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ