Breaking News
Home / ಜಿಲ್ಲೆ / ಬೆಂಗಳೂರು / ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.

ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.

Spread the love

ಬೆಂಗಳೂರು: ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.

ಮೋದಿ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಐಡೆಂಟಿಟಿ ಕಾರ್ಡ್ ಹಾಕ್ಕೊಂಡಿದ್ದಾರೆ. ಯಡಿಯೂರಪ್ಪ ಸೆಕ್ಯೂರಿಟಿ ಗಾರ್ಡಾ..? ಯಾಕೇ ಮೋದಿ ಕಾರ್ಯಕ್ರಮ ದಲ್ಲಿ ಐಡೆಂಟಿಟಿ ಕಾರ್ಡ್ ಹಾಕ್ಕೋಬೇಕು..? ಒಂದು ರಾಜ್ಯದ ಸಿಎಂ , ಇಲ್ಲಿಗೆ ಬಂದಿರೋದು ಮೋದಿ. ಆ ಕಾರ್ಯಕ್ರಮದಲ್ಲಿ ಯಾಕೇ ಹಾಕಬೇಕು ಐಡೆಂಟಿಟಿ ಕಾರ್ಡ್? ನಮ್ಮ ಇಪ್ಪತ್ತೈದು ಜನ ಸಂಸದರು ನಾಮರ್ಧರು. ಮಾತಾನಾಡೋಕೆ ಬರಲ್ಲ ಎಂದು ಹರಿಹಾಯ್ದಿದ್ದಾರೆ.

ಅಲ್ಲದೇ, ಕಳ್ಸಿ ನಮ್ಮನ್ನು ಪಾಕಿಸ್ತಾನಕ್ಕೆ. ಅಲ್ಲಿಗೆ ಹೋಗಿ ಮತ್ತೆ ಸಿಎಎ ಪಡ್ಕೊಂಡು ಭಾರತಕ್ಕೆ ಬರ್ತೀವಿ. ಮಕ್ಕಳ ಎದುರಲ್ಲಿ ರಾಜಕೀಯ ಮಾತಾನಾಡೋ ಆಯೋಗ್ಯರು ನೀವು ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪಂಕ್ಚರ್ ಪಂಕ್ಚರ್ ಅಂತಾ ಮಾತಾನಾಡ್ತೀರಾ. ನಮ್ ಸುದ್ದಿಗೆ ಬಂದ್ ನೋಡಿ. ಪಂಕ್ಚರ್ ನಾವ್ ಮಾಡ್ತೀವಿ ಎಂದು ವಕೀಲ ಸಂಕೇತ್, ತೇಜಸ್ವಿ ಸೂರ್ಯಾಗೆ ಟಾಂಗ್ ನೀಡಿದ್ದಾರೆ. ತ್ರಿವಳಿ ತಲಾಖ್ ತಂದ್ರಿ. ಆದ್ರೇ ನೀವು ನಿಮ್ಮಪತ್ನಿಗೆ ನಿರ್ವಹಣಾ ವೆಚ್ಚ ಕೊಟ್ರಾ ಮೋದಿಯವರೇ?ಎಂದು ಸಂಕೇತ್ ಪ್ರಧಾನಿಯನ್ನ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

Spread the love ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ