Breaking News

ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷ : ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

Spread the love

ಬೆಂಗಳೂರು: ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಒಂದು ವರ್ಷದ ಬಿಜೆಪಿ ಸರ್ಕಾರದ ಆಡಳಿತ , ಕಾರ್ಯವೈಖರಿ ಬಗ್ಗೆ ಸಂವಾದ ನಡೆಸಲಿದ್ದು, ಕುಮಾರಸ್ವಾಮಿ ಸಾರ್ವಜನಿಕರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿ ಯನ್ನು ಸರ್ಕಾರ ನಿಭಾಯಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.

ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..!

ಈಗಾಗಲೇ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು ವರ್ಷ ಎಂಬ ಹೆಸರಲ್ಲಿ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಜೊತೆ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ