Breaking News

ಪ್ರವಾಹದೊಂದಿಗೆ ಬಂದ ಬೃಹತ್ ಮೀನು; ಅಚ್ಚರಿಗೊಂಡ ಬೆಳಗಾವಿ ಜನ

Spread the love

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಭೂಮಿ ಮೇಲೆ ಇರುವ ಪ್ರಾಣಿಗಳಿಗೆ ಮಾತ್ರ ಸಂಕಷ್ಟಕ್ಕೆ ಒಳಗಾಗಿಲ್ಲ, ಜಲಚರ ಜೀವಿಗಳೂ ಆಘಾತಕ್ಕೆ ಒಳಗಾಗಿವೆ.

ಹುಕ್ಕೇರಿ ತಾಲೂಕಿನ ಬಸಾಪೂರ ಬಳಿ ಮಾರ್ಕಂಡಯ್ಯ ನದಿ ಪ್ರವಾಹದ ಜೊತೆ ದೊಡ್ಡದಾದ ಮೀನು ಒಂದು ಈಜಿಕೊಂಡು ಬಂದಿದೆ. ಸ್ಧಳೀಯರು ಈ ಮೀನಿನ ಫೋಟೋವನ್ನು ಮೊಬೈಲ್​ನಲ್ಲಿ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ಹಾಕಿದ್ದಾರೆ. ಆ ವೀಡಿಯೋ ಸಖತ್ ವೈರಲ್ ಆಗಿದೆ.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ