Breaking News
Home / ಜಿಲ್ಲೆ / ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ

ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ

Spread the love

ಬೆಂಗಳೂರು, ಮಾ.1- ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.ಈ ತಿಂಗಳ ಅಂತ್ಯದವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಒಂದು ವೇಳೆ ಕೃಷ್ಣಾರೆಡ್ಡಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ.

ಹಾಗೊಂದು ವೇಳೆ ಅಧಿಕಾರದಲ್ಲಿ ಇನ್ನೂ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುತ್ತೇನೆಂದು ಕೃಷ್ಣಾರೆಡ್ಡಿ ಪಟ್ಟು ಹಿಡಿದರೆ ಅವರ ವಿರುದ್ಧ ಈ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಜ್ಜಾಗಿದೆ.ಈ ಹಿಂದೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಅವರಿಗೆ ಮೌಖಿಕವಾಗಿ ಮನವಿ ಮಾಡಿದ್ದರು ಎನ್ನಲಾಗುತ್ತಿದೆ


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ