Breaking News

ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?

Spread the love

ಲೈವ್ ಪಿಕ್ಸ್

ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ.

ಶಾಸಕರಾದ‌ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ.

ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ