Breaking News
Home / ಜಿಲ್ಲೆ / ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

Spread the love

ಬೆಳಗಾವಿ: ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಹುಕ್ಕೇರಿ  ತಾಲೂಕಿನ ಗುಡಸ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.  ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಒಬ್ಬ ಮಹಿಳೆ 200 ಮೀಟರ್ ಗೂ ಹೆಚ್ಚು ಕಾರು ಎಳೆದುಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು  ತಿಳಿಸಿದ್ದಾರೆ.

ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ. ಸುದ್ದಿ ತಿಳಿದು  ಸ್ಥಳಕ್ಕೆ ಧಾವಿಸಿದ ಹುಕ್ಕೇರಿ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹುಕ್ಕೇರಿ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ಅದಾನಿ ಮ್ಯಾನೇಜರ್‌ ಮಾತ್ರ, ದುಡ್ಡೆಲ್ಲಾ ಪ್ರಧಾನಿ ನರೇಂದ್ರ ಮೋದಿಯದ್ದು: ಕೇಜ್ರಿವಾಲ್

Spread the love ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ