Home / ಜಿಲ್ಲೆ / ರಾಜಕೀಯ ಕನಸು ಕಂಡಿದ್ದ ಬುಲೆಟ್ ಪ್ರಕಾಶ್: ರಂಗಾಯಣ ರಘು

ರಾಜಕೀಯ ಕನಸು ಕಂಡಿದ್ದ ಬುಲೆಟ್ ಪ್ರಕಾಶ್: ರಂಗಾಯಣ ರಘು

Spread the love

ಬೆಂಗಳೂರು: ಗೆಳೆಯ ಬುಲೆಟ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನೋವು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಹಾಸ್ಯ ನಟ ರಂಗಾಯಣ ರಘು ಹೇಳಿದ್ದಾರೆ.

ನಾನು ಹಾಗೂ ಬುಲೆಟ್ ಪ್ರಕಾಶ್ ಹೋಗೋ ಬಾರೋ ಫ್ರೆಂಡ್ಸ್. ಅವರಿಗೆ ನಾನಷ್ಟೇ ಅಲ್ಲ ದೊಡ್ಡ ಸಂಖ್ಯೆಯ ಸ್ನೇಹ ಬಳಗವೇ ಇದೆ. ಪ್ರಕಾಶ್ ಅವರ ಏರಿಯಾದಲ್ಲಿ ಅನೇಕ ಸ್ನೇಹಿತರಿದ್ದಾರೆ. ಎಲ್ಲರೊಂದಿಗೂ ಹಾಸ್ಯವಾಗಿ, ನಗು ಮುಖದಿಂದ ಇರುತ್ತಿದ್ದರು. ಎಲ್ಲವನ್ನೂ ತಮಾಷೆಯಾಗಿ ತೆಗೆದುಕೊಳ್ಳುತ್ತಿದ್ದ ಎಂದು ನೆನೆದರು

ನೇರ ನುಡಿಯ ಗೆಳೆಯ ಪ್ರಕಾಶ್ ರಾಜಕೀಯ ಕನಸು ಕಂಡಿದ್ದ. ಅದರಂತೆ ಸಿದ್ಧತೆ ಕೂಡ ನಡೆಸಿದ್ದ. ಆದರೆ ಪ್ರಕಾಶ್ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನ ಅಗಲಿದ್ದು ಭಾರೀ ನೋವು ತಂದಿದೆ. ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ ಎಂದು ರಂಗಾಯಣ ರಘು ಹೇಳಿದರು.

ನೇರ ನುಡಿಯ ಗೆಳೆಯ ಪ್ರಕಾಶ್ ರಾಜಕೀಯ ಕನಸು ಕಂಡಿದ್ದ. ಅದರಂತೆ ಸಿದ್ಧತೆ ಕೂಡ ನಡೆಸಿದ್ದ. ಆದರೆ ಪ್ರಕಾಶ್ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನ ಅಗಲಿದ್ದು ಭಾರೀ ನೋವು ತಂದಿದೆ. ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ ಎಂದು ರಂಗಾಯಣ ರಘು ಹೇಳಿದರು.


Spread the love

About Laxminews 24x7

Check Also

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ