Breaking News

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಿರೇಬಾಗೇವಾಡಿಗೆ ಶಿಫ್ಟ್​

Spread the love

ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನು ಭೂತರಾಮಟ್ಟಿಯಿಂದ ಹಿರೇಬಾಗೇವಾಡಿಗೆ ಸ್ಥಳಾಂತರಿಸಲಾಗಿದ್ದು, ಹಿರೇಬಾಗೇವಾಡಿ ಗ್ರಾಮಸ್ಥರು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.

ಇನ್ನು ಕ್ಯಾಬಿನೆಟ್ ಅನುಮೋದನೆ ಅಷ್ಟೇ ಬಾಕಿ ಉಳಿದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸಂಭ್ರಮಾಚರಣೆ ಮಾಡಿದ್ದಾರೆ.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ