Breaking News

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)

Spread the love

ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ.

# ಪಂಚಾಂಗ : ಬುಧವಾರ, 16.09.2020
ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19
ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44
ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ (ರಾ.07.57) / ನಕ್ಷತ್ರ: ಮಖ, (ರಾ.10.02) / ಯೋಗ: ಸಿದ್ಧ-ಸಾಧ್ಯ (ಬೆ.07.40-ರಾ.03.54) / ಕರಣ: ಭದ್ರೆ-ಶಕುನಿ (ಬೆ.09.32-ರಾ.07.57) / ಮಳೆ ನಕ್ಷತ್ರ: ಉತ್ತರ ಫಲ್ಗುಣಿ / ಮಾಸ: ಸಿಂಹ / ತೇದಿ: 31

ಮೇಷ: ಅಂದುಕೊಂಡ ಕಾರ್ಯಗಳನ್ನು ಬಿಟ್ಟು ಬೇರೆ ಕೆಲಸಗಳತ್ತ ಗಮನ ಕೊಡಬೇಕಾಗಿ ಬರಬಹುದು
ವೃಷಭ: ಅಕಾರ ಕಳೆದುಕೊಳ್ಳುವ ಸೂಚನೆಗಳಿವೆ
ಮಿಥುನ: ಹೂಡಿಕೆ ಮಾಡಿದ್ದ ಹಣ ಹಿಂಪಡೆಯುವ ನಿರ್ಧಾರವನ್ನು ಕೆಲಕಾಲ ಮುಂದೂಡುವುದು ಉತ್ತಮ
ಕಟಕ: ವಾಹನ ಚಾಲನೆಯಲ್ಲಿ ಎಚ್ಚರವಿರಲಿ, ಇಷ್ಟ ದೇವತೆ ಆರಾಧನೆ ಮಾಡಿ
ಸಿಂಹ: ನಿಮ್ಮೊಂದಿಗೆ ಕೆಲಸ ಮಾಡು ವವರು ಅಸಹಕಾರ ತೋರುವರು

ಕನ್ಯಾ: ನಿಮ್ಮ ಸಾಧನೆ ಬಗ್ಗೆ ಸಹೋದ್ಯೋಗಿಗಳ ಬಳಿ ಹೆಚ್ಚಾಗಿ ಹೇಳಿಕೊಳ್ಳಬೇಡಿ
ತುಲಾ: ಹಣಕಾಸಿನ ವಿಚಾರ ದಲ್ಲಿ ನಿಮ್ಮನ್ನು ಮೀರಿಸುವವರಿಲ್ಲ
ವೃಶ್ಚಿಕ: ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ಭಾಗಿಯಾಗುವಿರಿ
ಧನುಸ್ಸು: ಒಮ್ಮೊಮ್ಮೆ ಏಕಾಂಗಿತನ ಕಾಡಬಹುದು

ಮಕರ: ಆರ್ಥಿಕ ವಿಚಾರದಲ್ಲಿ ಚಿಂತೆ ಕಾಡುವುದು
ಕುಂಭ: ಯಾರಿಗೂ ಹೆದರಬೇಕಾದ ಅಗತ್ಯ ಬೀಳುವುದಿಲ್ಲ
ಮೀನ: ಅನಿರೀಕ್ಷಿತವಾಗಿ ಅತಿಥಿಗಳು ಆಗಮನ.

ಕುಟುಂಬದಲ್ಲಿ ಹಬ್ಬದ ವಾತಾವರಣ


Spread the love

About Laxminews 24x7

Check Also

ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.

Spread the love ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ