Breaking News

ರಾಜಕಾರಣದಲ್ಲಿ ಯಾವ ಶಾಪವೂ ತಟ್ಟುವುದಿಲ್ಲ: ಸಾರಾ ಮಹೇಶ್ ಗೆ ಸಚಿವ ರಮೇಶ್ ತಿರುಗೇಟು

Spread the love

ಬೆಳಗಾವಿ : ಎಚ್.ವಿಶ್ವನಾಥ್ ಅವರಿಗೆ ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂದು ಸಾ.ರಾ ಮಹೇಶ್ ಹೇಳಿಕೆಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಿರುಗೇಟು ನೀಡಿದ್ದಾರೆ.

ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೇ ಶಾಪ ತಟ್ಟುವುದಿಲ್ಲ. ಎಚ್.ವಿಶ್ವನಾಥ್ ಅವರ ಹೈಕೋರ್ಟ್ ಆದೇಶದ ಕುರಿತು ಸುಪ್ರೀಂ ಕೋರ್ಟ್ ಅಪೀಲು ಸಲ್ಲಿಸುತ್ತೇವೆ ಎಂದಿದ್ದಾರೆ.

ವಿಶ್ವನಾಥ್ ಅವರ ಜೊತೆಗೆ ನೂರಕ್ಕೆ ನೂರರಷ್ಟು 17 ಜನರು ಜೊತೆಗಿದ್ದೇವೆ. ಸುಪ್ರೀಂ ಕೋರ್ಟ್ ಬಾಗಿಲು ತಟ್ಟುತ್ತೇವೆ ಎನ್ನುವ ಮೂಲಕ ಹಳ್ಳಿಹಕ್ಕಿ ಬೆಂಬಲಕ್ಕಿದ್ದೇವೆ ಎಂಬ ಸಂದೇಶ ನೀಡಿದ್ದಾರೆ.

ಹೈಕೋರ್ಟ್ ಹಳ್ಳಿಹಳ್ಳಿ ಎಚ್.ವಿಶ್ವನಾಥ್ ಅವರಿಗೆ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ತೀರ್ಪು ನೀಡಿತ್ತು. ಇದಕ್ಕೆ ಸಾ.ರಾ ಮಹೇಶ್ ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂಬ ಹೇಳಿಕೆ ನೀಡಿದ್ದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ