Breaking News

ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?

Spread the love

ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು.

ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಿಕಸಿತ್ ಭಾರತ್ – ಜಿ.ಆರ್.ಎ.ಎಮ್.ಜಿ ಬಿಲ್ 2025″ನ್ನು ರದ್ಧುಗೊಳಿಸಿ ನರೇಗಾ ಕೂಲಿ ಕಾರ್ಮಿಕರಿಂದ ಬೆಳಗಾವಿಯಲ್ಲಿ ಪ್ರತಿಭಟನೆ

Spread the love ವಿಕಸಿತ್ ಭಾರತ್ – ಜಿ.ಆರ್.ಎ.ಎಮ್.ಜಿ ಬಿಲ್ 2025″ನ್ನು ರದ್ಧುಗೊಳಿಸಿ ನರೇಗಾ ಕೂಲಿ ಕಾರ್ಮಿಕರಿಂದ ಬೆಳಗಾವಿಯಲ್ಲಿ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ