Breaking News
Home / ಜಿಲ್ಲೆ / ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ

ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ

Spread the love

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.

ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ‌. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ.
ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ.

1- ಉಮೇಶ ಕತ್ತಿ
2- ಎಂಟಿಬಿ ನಾಗರಾಜ
3- ಆರ್.ಶಂಕರ
4- ಎಸ್.ಅಂಗಾರ
5- ಅರವಿಂದ ಲಿಂಬಾವಳಿ
6- ಸಿ.ಪಿ.ಯೋಗೆಶ್ವರ
7-ಮುರಗೇಶ ನಿರಾಣಿ.
ಇಂದು ಸಂಜೆ 3 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ