Breaking News

ಆಸ್ತಿ ವಿವಾದ : ಬೆಳಗಾವಿಯಲ್ಲಿ 4 ವರ್ಷದ ಬಾಲಕನ ಕೊಲೆಗೈದ ಪಾಪಿ

Spread the love

 

 

ಬೆಳಗಾವಿ : ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ನ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ.

ಮಾರುತಿ ವಿರೇಶ್ ಸಂಕಣ್ಣವರ ಹತ್ಯೆಯಾದ ಬಾಲಕ. ಈರಪ್ಪ ಬಸಪ್ಪ ಸಂಕಣ್ಣ(35) ಕೊಲೆ ಆರೋಪಿಯಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ‌ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನ ಸ್ವಾಗತಿಸಿದ ಬಿಜೆಪಿ ನಾಯಕರು

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ.‌ ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.‌ ಈ ಸಂಬಂಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ