Breaking News

ವಿವಿಧ ಬೇಡಿಕೆಗೆ ಆಗ್ರಹಿಸಿ ಬೀದಿಗಿಳಿದ ಆಶಾ ಕಾರ್ಯಕರ್ತೆಯರು

Spread the love

ಬೆಳಗಾವಿ: ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಬೃಹತ್​ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು . ಮಾಸಿಕ 12 ಸಾವಿರ ವೇತನ ನೀಡಬೇಕು ಹಾಗೂ ಈ ಹಿಂದೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ಬಿಡುಗಡೆಗೊಳಿಸಬೇಕು ಅಂತ ಒತ್ತಾಯಿಸಿದ್ರು. ಕೊರೊನಾ ವಾರಿಯರ್​ಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತೆಯರು. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ಶೀಘ್ರದಲ್ಲೇ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ನಡೆಸುತ್ತೇವೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು.

 


Spread the love

About Laxminews 24x7

Check Also

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

Spread the loveದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ