Breaking News

ವಿವಿಧ ಬೇಡಿಕೆಗೆ ಆಗ್ರಹಿಸಿ ಬೀದಿಗಿಳಿದ ಆಶಾ ಕಾರ್ಯಕರ್ತೆಯರು

Spread the love

ಬೆಳಗಾವಿ: ಮಾಸಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಬೃಹತ್​ ಜಾಥಾ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು . ಮಾಸಿಕ 12 ಸಾವಿರ ವೇತನ ನೀಡಬೇಕು ಹಾಗೂ ಈ ಹಿಂದೆ ಬಾಕಿ ಉಳಿಸಿಕೊಂಡಿರುವ ವೇತನವನ್ನು ಬಿಡುಗಡೆಗೊಳಿಸಬೇಕು ಅಂತ ಒತ್ತಾಯಿಸಿದ್ರು. ಕೊರೊನಾ ವಾರಿಯರ್​ಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತೆಯರು. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ಶೀಘ್ರದಲ್ಲೇ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ನಡೆಸುತ್ತೇವೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರು.

 


Spread the love

About Laxminews 24x7

Check Also

ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

Spread the loveಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ