Breaking News

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

Spread the love

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.


Spread the love

About Laxminews 24x7

Check Also

ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಬೆಳಗಾವಿಯ ಡಾ.ವಿಶಾಖ ಹೆಗಡೆ ಸಾಧನೆ

Spread the loveಬೆಳಗಾವಿ: ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿ ಡಾ.ವಿಶಾಖ ಹೆಗಡೆ ಅವರು ವೈದ್ಯಕೀಯ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ