Breaking News

ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ ಆಗಿದ್ದಾರೆ -ಪ್ರೇಮಕವಿ ವಿರುದ್ಧ ಪತ್ನಿ ಪ್ರತಿದೂರು

Spread the love

ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಇದೀಗ, ಪ್ರಕರಣ ತಿರುವು ಪಡೆದುಕೊಂಡಿದೆ.

ಹೌದು, ಇದೀಗ ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್​ ಪತ್ನಿ ಅಶ್ವಿನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಕಲ್ಯಾಣ್ ಮತ್ತು ನನ್ನ ನಡುವೆ ವೈಮನಸ್ಸು ಉಂಟಾಗಿದೆ.

ಕಲ್ಯಾಣ್ ಆಸ್ತಿ ವಿಚಾರಕ್ಕೆ ನನ್ನನ್ನ ಮದುವೆ ಆಗಿದ್ದಾರೆ ಅಂತ ಅಶ್ವಿನಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ.

ಪ್ರೇಮಕವಿ K ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ