Breaking News

ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಮುಂದಾದ ಆರ್‌ಸಿಯು ವಿಧ್ಯಾರ್ಥಿಗಳು.

Spread the love

ಬೆಳಗಾವಿ: ಪರೀಕ್ಷೆಗಳನ್ನು ಮುಂದೂಡುವಂತೆ ಆರ್‌ಸಿಯು ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ.

ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಕೊಳ್ಳಲು ಯತ್ನಿಸಿದರು ಆರ್‌ಸಿಯು ಕುಲಪತಿಗಳು ಮಾತ್ರ ನೋಡಿದರು ನೋಡದ ಹಾಗರ ತಮ್ಮ ಕ್ಯಾಬಿನ್ ಒಳಗಡೆ ಹೊಗಿ ಕುಳಿತುಕೊಂಡಿದ್ದಾರೆ.

 

https://www.facebook.com/107371068287820/posts/130964925928434/?sfnsn=mo

ವಿದ್ಯಾರ್ಥಿಗಳ ಸಮಸ್ಯೆ ನೋಡಬೇಕಾಗಿದ್ದ ಕುಲಪತಿಗಳು ಮಾತ್ರ ಬೆಜವಾಬ್ದಾರಿ ರೀತಿಯಲ್ಲಿ ನಡೆದುಕೊಂಡಿದ್ದು, ವಿದ್ಯಾರ್ಥಿಗಳನ್ನು ಮತ್ತಷ್ಟು ಕೆಣಕಿದೆ.‌


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ