Breaking News

ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಮುಂದಾದ ಆರ್‌ಸಿಯು ವಿಧ್ಯಾರ್ಥಿಗಳು.

Spread the love

ಬೆಳಗಾವಿ: ಪರೀಕ್ಷೆಗಳನ್ನು ಮುಂದೂಡುವಂತೆ ಆರ್‌ಸಿಯು ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ.

ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಕೊಳ್ಳಲು ಯತ್ನಿಸಿದರು ಆರ್‌ಸಿಯು ಕುಲಪತಿಗಳು ಮಾತ್ರ ನೋಡಿದರು ನೋಡದ ಹಾಗರ ತಮ್ಮ ಕ್ಯಾಬಿನ್ ಒಳಗಡೆ ಹೊಗಿ ಕುಳಿತುಕೊಂಡಿದ್ದಾರೆ.

 

https://www.facebook.com/107371068287820/posts/130964925928434/?sfnsn=mo

ವಿದ್ಯಾರ್ಥಿಗಳ ಸಮಸ್ಯೆ ನೋಡಬೇಕಾಗಿದ್ದ ಕುಲಪತಿಗಳು ಮಾತ್ರ ಬೆಜವಾಬ್ದಾರಿ ರೀತಿಯಲ್ಲಿ ನಡೆದುಕೊಂಡಿದ್ದು, ವಿದ್ಯಾರ್ಥಿಗಳನ್ನು ಮತ್ತಷ್ಟು ಕೆಣಕಿದೆ.‌


Spread the love

About Laxminews 24x7

Check Also

ವಾಯವ್ಯ ಸಾರಿಗೆಯ ಪ್ರತಿಷ್ಠಿತ ಸಾರಿಗೆ ಬಸ್​ಗಳ ಪ್ರಯಾಣ ದರ ಇಳಿಕೆ..!

Spread the loveಹುಬ್ಬಳ್ಳಿ: ದೂರ ಮಾರ್ಗಗಳಲ್ಲಿ ಪ್ರಯಾಣ ಮಾಡುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಇರುವ ಆಯ್ದ ಕೆಲವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ