Breaking News

ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

Spread the love

ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

 

 

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ ಅರವಿಂದ ಕಾರ್ಚಿ ಮುಂತಾದವರು ಇದ್ದರು.

 


Spread the love

About Laxminews 24x7

Check Also

ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

Spread the love ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ* ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ