ಜನೇವರಿ ೨೩ರಂದು ಜರುಗಲಿರುವ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳವಾರ ತಮ್ಮ ನಿವಾಸದಿಂದ ವೆಬ್ ನೆರ್ ಮೂಲಕ ಹಿರಿಯ ಅಧಿಕಾರ ಸಭೆ ಜರುಗಿಸಿದರು.ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. ನಿರ್ದೇಶನಾಲಯದ ಅಧಿಕಾರಿ ಎ.ಆರ್ ಕಮಾಂಡರ ಬಿ.ಎಸ್. ಕನ್ವರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಗೋಯೆಲ್, ಜಿ.ಕುಮಾರ ನಾಯ್ಕ್, ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವ ಕುಮಾರ, ಗೃಹ ಇಲಾಖೆಯ ಡಾ.ಮಾಲಿನಿ ಕೃಷ್ಣಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.
Check Also
ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ
Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …