ಎರಡು ತಿಂಗಳ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …
Read More »ಬಸ್ ಮೇಲೆ ಬಾಂಬ್ ದಾಳಿ; 28ಕ್ಕೂ ಹೆಚ್ಚು ಜನ ಸಾವು
ಸಿರಿಯಾ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, 28 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಸಿರಿಯಾದಲ್ಲಿ ನಡೆದಿದೆ. ರಜೆ ಮುಗಿಸಿ ಸೈನಿಕರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾಗ ಸೈನಿಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಮರಭೂಮಿ ಪ್ರದೇಶದ ಗುಹೆಗಳಲ್ಲಿ ಅಡಗಿಕೊಂಡಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಸೈನಿಕರು ಸೇರಿದಂತೆ ಹಲವರು ಸಾವನಪ್ಪಿದ್ದಾರೆ.
Read More »ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?
ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು. ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Read More »ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ.
ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ ದೈವಿ ಸ್ವರೂಪಿಯಾಗಿದ್ದ ನೀವುಗಳು ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ. ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ. ಸಹಾಯ ಬಯಸಿದವರಿಗೆ ಪ್ರೀತಿ …
Read More »ರಮೇಶ್ ಜಾರಕಿಹೊಳಿ ಅವರ ಬಲಗೈ ಬಂಟನಿಗೆ ಗೆಲುವು
ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.
Read More »ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …
Read More »ಬೆಳಿಗ್ಗೆ 8.00 ಗಂಟೆಯಿಂದ ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪ್ರಾರಂಭ – ಪ್ರಕಾಶ ಹೊಳೆಪ್ಪಗೋಳ
ಗೋಕಾಕ : ನಾಳೆ ಬೆಳಿಗ್ಗೆ 8.00 ಗಂಟೆಗೆ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಾರಂಭವಾಗುವುದು. Covid ಇರುವ ಕಾರಣ ಅಭ್ಯರ್ಥಿ ಅಥವಾ ಏಜೆಂಟ್ ಒಬ್ಬರಿಗೆ ಮಾತ್ರ ಒಳಗೆ ಅವಕಾಶ ಇದೆ. ಎಣಿಕೆ ಕೊಠಡಿಯ ಒಳಗೆ ಮೊಬೈಲ್, ನೀರಿನ ಬಾಟಲ್, ಯಾವುದೇ ದ್ರವ ವಸ್ತು, ಗುಟ್ಕಾ, ಪಾನ, ಸಿಗರೇಟ್ , ಕಡ್ಡಿ ಪೊಟ್ಟಣ, ಬ್ಲೇಡ್ ಅಥವಾ ಹರಿತವಾದ ವಸ್ತು, ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ. ಸಂಪೂರ್ಣ ನಿಷೇಧ ಇರುತ್ತದೆ ಮತ್ತು …
Read More »ನಾಳೆ ಅಬ್ಯರ್ಥಿಗಳ ನಡೆ ಮತ ಎಣಿಕೆಯ ಕಡೆ, ಆದರೆ…….?
ಗ್ರಾಮ ಪಂಚಾಯತ ಚುನಾವಣೆ ಮುಗಿದಿದೆ.ಮತ ಎಣಿಕೆ ಮಾತ್ರ ಬಾಕಿ ಇದೆ .ನಾಳೆ ಪಲಿತಾಂಶ ಹೊರಬಿಳಲಿದೆ.ಫಲಿತಾಂಶ ಹೊರಬಿದ್ದ ಕೂಡಲೆ ಸೋಲು ಗೆಲುವು ತಿಳಿಯುತ್ತದೆ.ಆದರೆ ಸೋಲು – ಗೆಲುವು ಇದ್ದದೇ. ನಾವೆಲ್ಲರೂ ಯೊಚಿಸಬೇಕಾದ ವಿಷಯ ಕೂಡ ಅದೆ ಎನೆಂದರೆ ಸೋಲುವವರು ಗೆಲ್ಲೂವವರೂ ನಮ್ಮದೆ ಊರಿನವರು,ನಮ್ಮದೆ ಗ್ರಾಮದವರೂ ಆದಕಾರಣ ಗೆದ್ದವರೂ ಸೊತವರ ಮನಸ್ಸನ್ನು ನೋವಿಸುವಂತಹ,ಹಿಯ್ಯಾಳಿಸುವಂತಹ ಕಾರ್ಯಕ್ಕೆ ಯಾರು ಇಳಿಯಬಾರದು.ಎಕೆಂದರೆ ಗ್ರಾಮ ಪಂಚಾಯತ ಚುನಾವಣೆಯೂ ಯಾವುದೆ ಜಾತಿ – ಧರ್ಮ ಅಥವಾ ವರ್ಗಕ್ಕೆ ಸಂಬಂದಿಸಿದಲ್ಲ.ಈ ಚುನಾವಣೆಯು …
Read More »ಕೊರೆಯುವ ಚಳಿಯಲ್ಲೂ ರಾತ್ರಿಯಿಡೀ ಕನ್ನಡ ಧ್ವಜ ಕಾವಲು ಮಾಡಿದ ಕನ್ನಡ ಪರ ಹೋರಾಟಗಾರರು
ಬೆಳಗಾವಿ: ಮಹಾನಗರ ಪಾಲಿಕೆ ಪ್ರವೇಶ ದ್ವಾರ ಮುಂದೆ ಸೋಮವಾರ ಬೆಳಿಗ್ಗೆ ಸುಮಾರು11 ಗಂಟೆಗೆ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ನೇತೃತ್ವದಲ್ಲಿ ಧ್ವಜ ಸ್ತಂಭದ ಸಮೇತ ಕನ್ನಡ ಧ್ವಜ ಹಾರಿಸಿ ಕನ್ನಡ ಮಾತೆಗೆ ಜಯ ಘೋಷಣೆ ಕೂಗಿದರು. ಇನ್ನೊಂದು ಕಡೆ ಅದನ್ನು ತೆರವುಗೊಳಿಸುವಂತೆ ಪೊಲೀಸ್ ಅಧಿಕಾರಿಗಳ ಒತ್ತಡ ಹೇರಿದರು ಅದಕ್ಕೆ ಬಗ್ಗದ ಕನ್ನಡ ಪರ ಹೋರಾಟಗಾರರು ಅದನ್ನು ತೆರವುಗೊಳಿಸದಂತೆ ಇಡೀ ರಾತ್ರಿಯಲ್ಲ ಕೊರೆಯುವ ಚಳಿಯಲ್ಲೂ ಅದರ ಕಾವಲು ಮಾಡುವುದರ ಜೊತೆಗೆ …
Read More »ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಎಂಇಎಸ್ ಯುವ ಮೋರ್ಚಾ ಪ್ರತಿಭಟನೆ, ಪೊಲೀಸರೊಂದಿಗೆ ಜಟಾಪಟಿ
ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿರುವ ಕನ್ನಡಪರ ಸಂಘಟನೆಗಳ ಹೋರಾಟಗಾರರು, ಧ್ವಜವನ್ನು ತೆರವುಗೊಳಿಸದೇ ಅಲ್ಲಿಯೇ ಮುಂದುವರಿಸಬೇಕು ಎಂದು ಧರಣಿ ಮುಂದುವರಿಸಿದ್ದಾರೆ.. ಆದರೆ ಇನ್ನೊಂದೆಡೆ ಎಂಇಎಸ್ ಯುವ ಸಂಘಟನೆಯವರು ಧ್ವಜ ತೆರವುಗೊಳಿಸಬೇಕು ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಧ್ವಜ ತೆರವುಗೊಳಿಸಿ ಇಲ್ಲವೇ ಪರಿಣಾಮ ಎದುರಿಸಿ ಎಂದು ಸವಾಲು ಎಸೆದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಪರ ಸಂಘಟನೆಗಳ …
Read More »
Laxmi News 24×7