ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …
Read More »ಸಾರಿಗೆ ನೌಕರರ ಸಂದಾನ ಯಶಸ್ಸು: ರಾತ್ರಿಯಿಂದಲೆ ರೋಡಿಗೆ ಬಸ್ಸುಗಳು
ಬೆಂಗಳೂರು : ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಮುಕ್ತಾಯವಾಗಿದೆ, ಕೊನೆಗೂ ಸಾರಿಗೆ ನೌಕರ ವಿವಿದ ಬೇಡಿಕೆಗಳಲ್ಲಿ ಹಕವು ಬೇಡಿಕೆಗಳನ್ನು ಈಡೆರಿಸಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ,ನೌಕರರ ಕರ್ತವ್ಯ ನೌಕರರು ಇಟ್ಟ 10,12 ಬೇಡಿಕೆಗಳಲ್ಲಿ ಬಹುತೇಕ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ, 1) NINC ರದ್ದು ಪಡಿಸಲಾಗಿದೆ, 2)ನಿಗಮದ ನೌಕರರಿಗೆ ಆರೋಗ್ಯ ವಿಮೆ ಯೋಜನೆ ನಿಡುವುದು, 3)ತರಬೇತಿ 2 ವರ್ಷದಿಂದ 1 …
Read More »ಲೋಕಲ್ ದಂಗಲ್: ಬೆಳಗಾವಿ ಚು. ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ
ಬೆಳಗಾವಿ: ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿದೆ. ವೀಕ್ಷಕರು, 11 ಡಿ. 2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವರು. ಈ ಅವಧಿಯಲ್ಲಿ ಸಾರ್ವಜನಿಕರು ಅವರನ್ನು ಸಂಪರ್ಕಿಸಬಹುದಾಗಿದೆ. …
Read More »ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು
ಗೋಕಾಕದಲ್ಲಿ ಕೆಲಸ ಮಾಡುತಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶ ಆಸ್ಪತ್ರೆಗೆ ದಾಖಲು ಗೋಕಾಕದ ನಾಕಾ ನಂ,1ಒಂದರಲ್ಲಿ ನಗರಕ್ಕೆ ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ ವೇಳೆಯಲ್ಲಿ ಅಚಾನಕಗಾಗಿ ವಿದ್ಯುತ ಸ್ಪರ್ಶವಾಗಿ ಮೇಲಿಂದ ಬಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಗೋಕಾಕದಲ್ಲಿ ನಡೆದಿದೆ,. ರಾಮಗಾನಟ್ಟಿ ಗ್ರಾಮದ ನಾಗಪ್ಪ ಬರಮಣ್ಣ ಹಿಡಕಲ್ (26) ಎಂಬ ಯುವಕ ಗೋಕಾಕ ನಗರಕ್ಕೆ ಸರಬರಾಜು ಮಾಡುತ್ತಿರುವ 24×7 ದಲ್ಲಿ ಕಾರ್ಯನಿರ್ವಹಿಸುತ್ತಿದಗದ ಎನ್ನಲಾಗಿದೆ,ಸದರಿ ಗಾಯಗೊಂಡ ವ್ಯಕ್ತಿಯನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ …
Read More »ತಪ್ಪಸಿಕೊಂಡ ಆರೋಪಿ 48 ಗಂಟೇಯಲ್ಲಿ ಬಂದನ .
ಎಸ್ಪಿ ನಿಂಬರಗಿ ಅವರ ನೇತೃತ್ವದಲ್ಲಿ ಚಿಕ್ಕೋಡಿ ಪಿಎಸ್ ಐ ರಾಕೇಶ್ ಬಗಲಿ ಅವರು ಹಾಗೂ ಅವರ ತಂಡದಿಂದ ಕಾರ್ಯಾಚರಣೆಗೆ ಇಂದು ನಾಂದಿ ಹಾಡಿದ್ದಾರೆ , ವಿಚಾರಣಾಧೀನ ಖೈದಿಯನ್ನು ಮತ್ತೊಮ್ಮೆ ಬಂಧಿಸಿದ ಪೊಲೀಸರು ಸೈ ಎನಿಸಿಕೊಂಡಿದ್ದಾರೆ, ಬಂಧಿಸಿ ಠಾಣೆಗೆ ಕರೆತಂದಿದ್ದಾಗ ಠಾಣೆಯಿಂದ ಕಾಲ್ಕಿತ್ತಿದ್ದ ಆಸಾಮಿ ಜಶ್ವಂತ್ ಸಿಂಗ್ ಚಿಕ್ಕೋಡಿ ಪೊಲೀಸ್ ಠಾಣೆಯಿಂದ ಓಡಿ ಹೋಗಿದ್ದ ಖೈದಿ, ಕಳ್ಳತನ ಪ್ರಕರಣದಲ್ಲಿ ವಿಚಾರಣೆಗೆಂದು ಕರೆತಂದಿದ್ದಾಗ ಕಾಲ್ಕಿತ್ತಿದ್ದ ಜಶ್ವಂತ ಸಿಂಗ್ ಆರೋಪಿ ಮಧ್ಯ ಪ್ರದೇಶಕ್ಕೆ …
Read More »ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ
ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ …
Read More »ಮುಷ್ಕರ ಕೈ ಬಿಡುವಂತೆ ಸಾರಿಗೆ ಸಿಬ್ಬಂದಿಗೆ ಸಿಎಂ ಮನವಿ
ಬೆಂಗಳೂರು:ಸಾರಿಗೆ ಇಲಾಖೆಯಲ್ಲಿ ನಾಲ್ಕು ಕಾರ್ಪೋರೇಶನ್ ಗಳು ಬಹುತೇಕ ಕೊರೋನಾ ಹೊಡೆತಕ್ಕೆ ಎಲ್ಲವೂ ನಷ್ಟದಲ್ಲಿವೆ. ಸಂಬಳಗಳ ಹಂಚಿಕೆಯಲ್ಲಿ ವಿಳಂಬವಾಗಿದೆ, ಇಲ್ಲ ಎಂದು ಯಾರೂ ಹೇಳುತ್ತಿಲ್ಲ, ದುಡ್ಡು ಬಂದ ಮೇಲೆ ಬಿಡುಗಡೆ ಮಾಡಿದ್ದು ಸುಳ್ಳಲ್ಲ, ಸಾರಿಗೆ ಮಂತ್ರಿ, ಮುಖ್ಯಮಂತ್ರಿಗಳು ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಅನ್ನುವವದು ಸರಿಯಲ್ಲ. ಪುಣ್ಯಕ್ಕೆ ಪಕ್ಕದ ತೆಲಂಗಾಣದ KCR ತರ 48000 ನೌಕರರನ್ನು ಮನೆಗೆ ಕಳಿಸಿಲ್ಲ. ನಿಮ್ಮ ಬೇಡಿಕೆಗಳ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ನ್ಯಾಯ ಸಮ್ಮತವಲ್ಲವೆಂದು ಯಾರೂ ಹೇಳುವದಿಲ್ಲ. …
Read More »ಬಸ್ – ಕಾರು ಮುಖಾಮುಖಿ ಡಿಕ್ಕಿ : ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ
ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು. ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. …
Read More »ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.
ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …
Read More »ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …
Read More »
Laxmi News 24×7