Breaking News

ಅಂತರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ.

ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ನಗರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಭೇಟಿ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ 2.10ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ರಾತ್ರಿ 8.50ರ ವರೆಗೂ ದೇವ್ ದೀಪಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಪಟ್ಟಿಯ ಪ್ರಕಾರ, ಪಿಎಂ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಏಳು ಗಂಟೆಗಳ ಕಾಲ ಕಳೆಯಲಿದ್ದು, ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ ಘಾಟ್ …

Read More »

ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಹತ್ತೆ

ಮೈದ್ಗುರಿ: ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಮತ್ತು ಮೀನುಗಾರರನ್ನು ಶಂಕಿತ ಇಸ್ಲಾಮಿಕ್ ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಹಂತಕರು ಇಸ್ಲಾಮಿಕ್ ಉಗ್ರಗಾಮಿ ತಂಡದ ಬೊಕೊ ಹರಮ್ ಗುಂಪಿಗೆ ಸೇರಿದವರಾಗಿದ್ದಾರೆ. ಉತ್ತರ ಬೊರ್ನೊ ರಾಜ್ಯದ ಗರಿನ್-ಕ್ವಾಶೆಬೆಯ ಗದ್ದೆಯಲ್ಲಿ ರೈತರು ಭಕ್ತ ಕಟಾವು ಮಾಡುತ್ತಿದ್ದರು. ಈ ವೇಳೆ ಅವರನ್ನು ಸುತ್ತುವರಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. 60ಕ್ಕೂ ಹೆಚ್ಚು ರೈತರ ಮೇಲೆ ದಾಳಿ ನಡೆದಿದೆ. ಹಾಗೂ …

Read More »

ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ.

ದೆಹಲಿ: ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ. ಇದೇ ಕಾರಣಕ್ಕೆ ಡ್ರ್ಯಾಗನ್ ರಾಷ್ಟ್ರ ವಿಶ್ವ ಭೂಪಟದ ಒಂದೊಂದು ರಾಷ್ಟ್ರಗಳಿಂದ ಉಗಿಸಿಕೊಳ್ಳುತ್ತಿದೆ. ಆದರೆ ತಾನು ಮಾಡಿರುವ ತಪ್ಪನ್ನು ಭಾರತದ ಮೇಲೆ ಹಾಕಲು ಈಗ ಚೀನಾ ಕುತಂತ್ರ ನಡೆಸಿದ್ದು, ಕೊರೊನಾ ವೈರಸ್ ಹರಡಲು ಭಾರತ ಕಾರಣ ಎಂಬ ಅವೈಜ್ಞಾನಿಕ ಮಾಹಿತಿ ನೀಡಿದೆ. ಡ್ರ್ಯಾಗನ್ ದೇಶದ ಹೇಳಿಕೆ ಜಾಗತಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿದೆ. ಕೊರೊನಾ …

Read More »

ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ 6 ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‍ಎಸ್‍ವಾಯ್) …

Read More »

ರೈತರ ಹೋರಾಟದಲ್ಲಿ ಕಾರಿಗೆ ಬೆಂಕಿ : ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

ಹೊಸದಿಲ್ಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ. ಪಂಜಾಬ್ ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಜನಕರಾಜ್ (55) ಮೃತ ವ್ಯಕ್ತಿ. ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್​ ಮೆಕಾನಿಕ್​ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್​ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ …

Read More »

ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ಬಾಯ್ಸ್ ಗೆ 375 ರ ಬೃಹತ್ ಗುರಿ

ಸಿಡ್ನಿ : ಭಾರತ – ಆಸ್ಟ್ರೇಲಿಯಾ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ಬಾಯ್ಸ್ ಗೆ 375 ರ ಬೃಹತ್ ಗುರಿ ನೀಡಿದೆ. ಆಸ್ಟ್ರೇಲಿಯಾ ನಿಗದಿತ 50 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಪೇರಿಸಿ ಭಾರತಕ್ಕೆ 375 ರ ಸವಾಲನ್ನು ನೀಡಿದೆ. ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು ,ಬುಮ್ರ, ಯಜುವೇಂದ್ರ ಚಹಲ್, ನವದೀಪ್ ಸೈನಿ …

Read More »

ಆಸ್ಟ್ರೇಲಿಯಾ ಸರಣಿಯಿಂದ ರೋಹಿತ್, ಇಶಾಂತ್ ಔಟ್..!

ಸಿಡ್ನಿ, ನ. 24- ಆಸ್ಟ್ರೇಲಿಯಾ ವಿರುದ್ಧ ಸರಣಿ ಆರಂಭಕ್ಕೆ ದಿನಗಣನೆ ಆರಂಭವಾಗಿರುವಾಗಲೇ ಕೊಹ್ಲಿ ಸಾರಥ್ಯದ ಟೀಂ ಇಂಡಿಯಾಗೆ ಭಾರೀ ಹೊಡೆತ ಬಿದ್ದಿದೆ. ಐಪಿಎಲ್ ವೇಳೆ ಗಾಯಗೊಂಡಿದ್ದ ಮುಂಬೈ ಇಂಡಿಯನ್ಸ್‍ನ ನಾಯಕ ರೋಹಿತ್ ಶರ್ಮಾ ಏಕದಿನ ಹಾಗೂ ಟ್ವೆಂಟಿ-20 ಕ್ರಿಕೆಟ್ ಸರಣಿಯಿಂದ ಹೊರಬಿದ್ದಿದ್ದು ಟೆಸ್À್ಟ ಪಂದ್ಯಕ್ಕೆ ಆಯ್ಕೆಯಾಗುವ ಮೂಲಕ ಭಾರತ ತಂಡದ ಬಲವನ್ನು ಹೆಚ್ಚಿಸುವ ಸೂಚನೆ ನೀಡಿದ್ದರಾದರೂ ಬೆಂಗಳೂರಿನ ಎನ್‍ಸಿಎ ಫಿಟ್ನೆಸ್ ಸೆಂಟರ್‍ನಲ್ಲಿ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಬಳಿ ತರಬೇತಿ …

Read More »

ಜಾನ್ಸನ್ & ಜಾನ್ಸನ್ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪಿಸಿಜಾನ್ಸನ್ & ಜಾನ್ಸನ್ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪಿಸಿಜಾನ್ಸನ್ & ಜಾನ್ಸನ್ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪ…

ನ್ಯೂಯಾರ್ಕ್: ಮಕ್ಕಳಿಗೆ ಪ್ರಿಯವಾದ ಜನಪ್ರಿಯ ಜಾನ್ಸನ್ & ಜಾನ್ಸನ್ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪಿಸಿ ದಂಪತಿ ಕೋರ್ಟ್ ಮೆಟ್ಟಿಲೇರಿ ಪರಿಹಾರ ಪಡೆದುಕೊಂಡಿರುವ ಘಟನೆ ನಡೆದಿದೆ. ಡೊನ್ನಾ ಓಲ್ಸ್ (67), ರಾಬರ್ಟ್ (65) ಎಂಬುವವರು ಪ್ರತಿಷ್ಠಿತ ಜಾನ್ಸನ್ & ಜಾನ್ಸನ್ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಈ ಕಂಪನಿ ಪೌಡರ್ ಬಳಕೆಯಿಂದ ಕ್ಯಾನ್ಸರ್ ಬಂದಿದೆ ಎಂದು ಆರೋಪಿಸಿ, 325 ಮಿಲಿಯನ್ ಡಾಲರ್ ಪರಿಹಾರ ನೀಡುವಂತೆ ಕೋರಿದ್ದರು. 14 …

Read More »

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು,         ಈ …

Read More »

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ ಯೋಗೀಶ್ ಗೌಡ ಹತ್ಯೆ ಪ್ರಕರಣ; ಜೈಲುವಾಸದಲ್ಲಿರುವ ಮಾಜಿ ಸಚಿವ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿಯನ್ನು ಹಿಂಪಡೆದಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ವಿನಯ್ ಕುಲ್ಕರ್ಣಿ ಬೆಳಗಾವಿ ಹಿಡಲಗಾ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆ ಕೋರಿ ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ …

Read More »