Breaking News

ಅಂತರಾಷ್ಟ್ರೀಯ

ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …

Read More »

ಚೊಚ್ಚಲ ಐಪಿಎಲ್ ಗೆಲ್ಲುವತ್ತ ಡಿಸಿ ಚಿತ್ತ, 5ನೆ ಮುಕುಟ ಮುಡಿಗೇರಿಸಿಕೊಳ್ಳಲು ಮುಂಬೈ ಕಾತರ

ದುಬೈ, ನ.10- ಮರಳುಗಾಡಿನ ದುಬೈ, ಶಾರ್ಜಾ, ಅಬುದಾಬಿಗಳಲ್ಲಿ 52 ದಿನಗಳ ಕಾಲ 8 ತಂಡಗಳು ನಡೆಸಿದ ಸಮರದ ಅಂತಿಮ ಕಾಳಗಕ್ಕೆ ಕ್ಷಣಗಣನೆ ಶುರುವಾಗಿದ್ದು ಐಪಿಎಲ್ ಮುಕುಟವನ್ನು ಗೆದ್ದು ಹುಣ್ಣಿಮೆಯ ನಗೆ ಚೆಲ್ಲಲು ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಾಸ್ ಅಯ್ಯರ್ ನಾಯ ಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿದೆ. #ಇತಿಹಾಸ ನಿರ್ಮಿಸಲು ರೆಡಿ: ಇಂದು ನಡೆಯುವ ಐಪಿಎಲ್‍ನ ಅಂತಿಮ ಪಂದ್ಯದಲ್ಲಿ ಇತಿಹಾಸ ನಿರ್ಮಿಸಲು ಎರಡು …

Read More »

ವೀರಶೈವ ಮಹಾಸಭಾ ಯುವ ಘಟಕಕ್ಕೆ ಸುರೇಶ ಅಂಗಡಿ ಅಣ್ಣನ ಮಗ

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ಮೋಹನ ಅಂಗಡಿ ಅವರ ಪುತ್ರ ಚೇತನ ಅಂಗಡಿ ಅವರನ್ನು ನೇಮಕಗೊಳಿಸಲಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ವೀರಶೈವ ಬಾಂಧವರನ್ನು ಅದರಲ್ಲೂ ಮುಖ್ಯವಾಗಿ ಸಮಾಜದ ಯುವ ಪೀಳಿಗೆಯನ್ನು ಒಗ್ಗೂಡಿಸುವುದು, ಅವರಿಗೆ …

Read More »

ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ.

ಬೆಳಗಾವಿ – ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಂದು ಇಡೀ ದಿನ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರತಿ 3 ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ನಡೆಯಬೇಕು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಸಭೆ ನಡೆದಿರಲಿಲ್ಲ. ಕಳೆದ ವಾರ ಮಂಗಳೂರಿನಲ್ಲಿ ಸಭೆ ನಡೆದಿತ್ತು. ಬೆಳಗಾವಿ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕಾರಿಣಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ಲೋಕಸಭಾ ಚುನಾವಣೆ ಪೂರ್ವತಯಾರಿಯ ಭಾಗವಾಗಿ …

Read More »

ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ.

ದೆಹಲಿ : ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ರಾಜ್ಯದ 2 ಕ್ಷೇತ್ರಗಳ ಬೈಎಲೆಕ್ಷನ್ ಫಲಿತಾಂಶ ಒಂದೆಡೆಯಾದ್ರೆ, ಮತ್ತೊಂದೆಡೆ ಇಂದು ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಇಡೀ …

Read More »

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು,

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ಟಿವಿ9 ಭಾರತ್​​ವರ್ಷ್ ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಾರ ನಿತೀಶ್ ಕುಮಾರ್ ನೇತೃತ್ವದ ಎನ್​ಡಿಎ ಬಿಹಾರದಲ್ಲಿ 110 ರಿಂದ 120 ಸ್ಥಾನಗಳನ್ನ ಗೆಲ್ಲೋ ಸಾಧ್ಯತೆ ಇದೆ. ಇನ್ನು ಮಹಾಮೈತ್ರಿ 115 ರಿಂದ 125 ಸ್ಥಾನಗಳನ್ನ …

Read More »

ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..

ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..  

Read More »

ಐಪಿಎಲ್ ಪ್ರಶಸ್ತಿ ಹಣವನ್ನು ಕಡಿಮೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

ಅಬುಭಾಬಿ: ಕೊರೊನಾ ಕಾರಣದಿಂದ ಈ ಬಾರಿಯ ಐಪಿಎಲ್‍ನ ಪ್ರಶಸ್ತಿ ಹಣವನ್ನು ಬಿಸಿಸಿಐ ಕಡಿಮೆ ಮಾಡಿದೆ. 2019ರಲ್ಲಿ ನೀಡಿದ ಪ್ರಶಸ್ತಿ ಹಣದ ಅರ್ಧದಷ್ಟು ಹಣವನ್ನು ಈ ಬಾರಿ ಗೆದ್ದ ತಂಡಕ್ಕೆ ನೀಡಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಈ ವರ್ಷ ಇಡೀ ವಿಶ್ವಕ್ಕೆ ಕಂಟಕವಾಗಿ ಕಾಡಿದ ಕೊರೊನಾ ಕ್ರಿಕೆಟ್ ಜಗತ್ತನ್ನು ಸ್ತಬ್ಧವಾಗುವಂತೆ ಮಾಡಿತ್ತು. ಈ ಕಾರಣದಿಂದಲೇ ಮುಂದೂಡಿಕೆಯಾಗಿದ್ದ ಐಪಿಎಲ್ ಟೂರ್ನಿ ಹಲವಾರು ಅಡೆತಡೆಗಳ ಮಧ್ಯೆ ಆರಂಭವಾಗಿ ಇಂದು ಮುಕ್ತಾಯದ ಅಂಚಿಗೆ ಬಂದು ನಿಂತಿದೆ. …

Read More »

ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….

ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ. ಹಾಲಿ ಅದ್ಯಕ್ಷ ರಮೇಶ್ ಕತ್ತಿ …

Read More »